ಪುತ್ತೂರು: ಇತಿಹಾಸ ಪ್ರಸಿದ್ದವೂ,ಕಾರಣಿಕ ಕಗಷೇತ್ರವೆಂದೇ ಪ್ರಸಿದ್ದಿಪಡೆದ ಆರ್ಲಪದವು ಕಿನ್ನಿಮಾಣಿ,ಪೂಮಾಣಿ ಪಿಲಿಭೂತ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಶಾಸಕ ಅಶೋಕ್ ರೈ ಅನ್ನದಾನ ವ್ಯವಸ್ಥೆಯಲ್ಲಿ ಕಲ್ಪಿಸಿದ್ದಾರೆ, ಕ್ಷೇತ್ರದ ಆಡಳಿತ ಮೊಕ್ತೇಸರರ ಸಲಹೆಯಂತೆ, ಸಾರ್ವಜನಿಕಭಕ್ತಾದಿಗಳ ಸಹಕಾರದಿಂದ ಜಾತ್ರೋತ್ಸವದ ಕೊನೇಯ ದಿನವಾದ...
ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ. ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ಅವರು ರಚಿಸಿ, ನಿರ್ಮಿಸಿ, ನಿರ್ದೇಶಿಸಿರುವ ಕೊಂಕಣಿ ಚಿತ್ರ "ಜೆವಣ್" 17ನೇ ಬೆಂಗಳೂರು ಅಂತರರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ_ಭಾರತೀಯ ಉಪಭಾಷಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಬೆಂಗಳೂರಿನ...
ಪುತ್ತೂರು:ಪುತ್ತೂರು ಶಾಸಕ ಅಶೋಕ್ ರೈ ಅವರು ಮಂದಿನ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಗೆದ್ದು ಆ ಬಳಿಕ ಮಂತ್ರಿಯಾಗಿ ಪಾಣಾಜೆ ರಸ್ತೆಯಲ್ಲಿ ಓಡಾಡುವ ದಿನಗಳು ಬಂದೇ ಬರ್ತದೆ, ಇಲ್ಲಿನ ಪೂಮಾಣಿ ಕಿನ್ನಿಮಾಣಿ ದೈವಗಳ ಮುಂದೆ ಹೇಳುತ್ತಿದ್ದೇನೆ, ಖಂಡಿತವಾಗಿಯೂ ಆ ದಿನಗಳು ಬಂದೇ ಬರ್ತದೆ ಎಂದು ಆರ್ಲದಪದವು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಕೃಷ್ಣ ಬೊಳಿಲ್ಲಾಯ ಭವಿಷ್ಯನುಡಿದಿದ್ದಾರೆ. ಸೋಮವಾರ ದೈವಸ್ಥಾನದ ನೂತನ ಆವರಣ ಗೋಡೆಯನ್ನು ಲೋಕಾರ್ಪಣೆಗೈದು ಮಾತನಾಡಿದರು. ಪುತ್ತೂರು ಶಾಸಕ ಅಶೋಕ್ ರಐ ಅವರು ಇಲ್ಲಿನ ತಡೆಗೋಡೆ ನಿರ್ಮಾಣಕ್ಕೆ 72 ಲಕ್ಷ ರೂ ಅನುದಾನವನ್ನು ಒದಗಿಸಿದ್ದರು. ತಡೆಗೋಡೆ ನಿರ್ಮಾಣ ಇಲ್ಲಿನ ಕ್ಷೇತ್ರದ ಹಲವು ವರ್ಷಘಳ ಬೇಡಿಕೆಯೂ ಆಗಿತ್ತು. ತೆಂಗಿನ...
ಬೆಳ್ತಂಗಡಿ : ಜ 25 ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲ ಹಿಂದೂ ಸಂಗಮ ಕಾರ್ಯಕ್ರಮ ಜ.25 ರಂದು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನ ದಲ್ಲಿ ನೆರವೇರಿತು. ವಿವಿಧ ಭಜನಾ ಮಂಡಳಿಗಳ...
ಬಂದಾರು : ಜ 25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಜ. 25 ಆದಿತ್ಯವಾರ ದಂದು ಮೈರೋಳ್ತಡ್ಕದಲ್ಲಿ 36 ನೇ ವರ್ಷದ...
ಪುತ್ತೂರಿನ ದೇವರಮಾರುಗದ್ದೆಯಲ್ಲಿ 33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಕೂಟದ ಈ ಬಾರಿ 157 ಜೊತೆ ಕೋಣಗಳು ಪಾಲ್ಗೊಂಡಿದ್ದವು. ಕನೆಹಲಗೆ 9 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 18 ಜೊತೆ, ನೇಗಿಲು ಹಿರಿಯ 24...
ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ 33 ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳವು ಜನವರಿ 24 ರಿಂದ ಪ್ರಾರಂಭಗೊಂಡು 25 ರವರೆಗೆ ನಡೆಯಲಿದ್ದು, ಹತ್ತೂರ ಜನ ಮಂದಿ ಸೇರುವ ಇತಿಹಾಸ...
ಮಂಗಳೂರು: ಇನ್ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ಗುರುವಾರ (ಜ.23) ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಆಶಾ ಪಂಡಿತ್ ತಮ್ಮ ಚಿತ್ರ ವಿಚಿತ್ರ ರೀಲ್ಸ್ ಗಳಿಂದಲೇ ಇನ್ಸ್ಟಾಗ್ರಾಮ್ನಲ್ಲಿ ಜನಪ್ರಿಯತೆ ಗಳಿಸಿದ್ದರು. ಪಡೀಲ್ ಬಳಿ ಸಣ್ಣ ಗೂಡಂಗಡಿ ಹೊಂದಿದ್ದರು....
ಪುತ್ತೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಒಳಮೊಗ್ರು ಗ್ರಾಮವನ್ನು ಪ್ರತಿನಿಧಿಸಲು ವಿಶೇಷ ಆಹ್ವಾನಿತರಾಗಿ ಅವಕಾಶ ಪಡೆದಿರುವ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ತ್ರಿವೇಣಿ ಪಲ್ಲತಾರು ಇವರನ್ನು ಪುತ್ತೂರು ಬಿಜೆಪಿ ವತಿಯಿಂದ ಬಿಜೆಪಿ ಕಛೇರಿಯಲ್ಲಿ ಗೌರವಿಸಲಾಯಿತು....
ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ದಿವಾಳಿತನ ಮತ್ತು ಹತಾಶೆಯನ್ನು ಬಿಂಬಿಸುತ್ತಿದೆ. ಸಂವಿಧಾನದಡಿಯಲ್ಲೇ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇಂದು ಅದೇ ಸಂವಿಧಾನದ ಕಗ್ಗೊಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ ಎಂದು...