ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

*ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ವತಿಯಿಂದ ಶ್ರಮದಾನ ಸೇವೆ

*ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ವತಿಯಿಂದ ಶ್ರಮದಾನ ಸೇವೆ

*ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ವತಿಯಿಂದ ಶ್ರಮದಾನ ಸೇವೆ* ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ದಿನಾಂಕ 1-12-2024 ರಂದು ಬಂಟ್ವಾಳ ತಾಲೂಕಿನ...

ಮತ್ತಷ್ಟು ಓದುDetails

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ

ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ

*ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕಲ್ಲಡ್ಕ ವಲಯದ ನೂತನ ಕಛೇರಿಯ ಉದ್ಘಾಟನೆ*   ಬಂಟ್ವಾಳ : ಗ್ರಾಮೀಣ ಭಾಗದ ಜನರ ಅಭಿವೃದ್ಧಿಯ ದೃಷ್ಟಿಯಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯು ಸಹಕಾರಿಯಾಗಿದೆ ... ಪದ್ಮನಾಭ ಕೊಟ್ಟಾರಿ   ಬಂಟ್ವಾಳ : ಗ್ರಾಮೀಣ ಭಾಗದ...

ಮತ್ತಷ್ಟು ಓದುDetails

ಬಡಗನ್ನೂರಿನಲ್ಲಿ “ಜನ ಮನ ಟ್ರೋಫಿ-2024” ಕ್ರಿಕೆಟ್ ಪಂದ್ಯಾಟ

ಬಡಗನ್ನೂರಿನಲ್ಲಿ “ಜನ ಮನ ಟ್ರೋಫಿ-2024” ಕ್ರಿಕೆಟ್ ಪಂದ್ಯಾಟ

ಬಡಗನ್ನೂರು: ಹಿರಿಯ ವಿದ್ಯಾರ್ಥಿ ಸಂಘ ಕೊಯ್ಲ-ಬಡಗನ್ನೂರು ಇದರ ಆಶ್ರಯದಲ್ಲಿ ದಿನಾಂಕ:24-11-2024 ರಂದು ಕೊಯ್ಲ-ಬಡಗನ್ನೂರು ಶಾಲಾ ಮೈದಾನದಲ್ಲಿ ನಿಗದಿತ ಓವರ್‌ಗಳ ಸೂಪರ್ ಸಿಕ್ಸ್(7 ಜನರ)ಅಂಡರ್ ಆರ್ಮ್ಸ್ ಕ್ರಿಕೆಟ್ ಪಂದ್ಯಾಟ "ಜನ ಮನ ಟ್ರೋಫಿ-2024" ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ:- 9663037559, 8296585522, 9900519446 ಈ...

ಮತ್ತಷ್ಟು ಓದುDetails

ಸ್ವಸ್ತಿಕ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ದಿ| ಬಿ. ಸುಮಿತ್ರಾ ಟೀಚರ್‌‌ ಸ್ಮರಣಾರ್ಥ ಉಚಿತ ಹೃದ್ರೋಗ ಮತ್ತು ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಸ್ವಸ್ತಿಕ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ  ದಿ| ಬಿ. ಸುಮಿತ್ರಾ ಟೀಚರ್‌‌ ಸ್ಮರಣಾರ್ಥ ಉಚಿತ ಹೃದ್ರೋಗ ಮತ್ತು ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ವಿಟ್ಲ: (ನ.24) ಸ್ವಸ್ತಿಕ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ದಿ| ಬಿ. ಸುಮಿತ್ರಾ ಟೀಚರ್‌‌...

ಮತ್ತಷ್ಟು ಓದುDetails

ವಿಟ್ಲ : ಕಾರು ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿಯಾಗಿ ಪಲ್ಟಿ.

ವಿಟ್ಲ : ಕಾರು ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿಯಾಗಿ  ಪಲ್ಟಿ.

ವಿಟ್ಲ: ಕಾರೊಂದು ನಿಯಂತ್ರಣ ತಪ್ಪಿ ಬೈಕ್ ಗಳಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರು ಕಂಬಳಬೆಟ್ಟು ಬಳಿ ಎರಡು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟನೆ...

ಮತ್ತಷ್ಟು ಓದುDetails

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ.

ಬಂಟ್ವಾಳ: ಬಾಳೆಕಲ್ಲು ಗರಡಿಮನೆ  ದೇವಕಿ ನಿಧನ.

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ...

ಮತ್ತಷ್ಟು ಓದುDetails

ಪೊರ್ಲಾಂಡ್ ಮಠಂತಬೆಟ್ಟು ‘ಪೊರ್ಲು ಕಲಾವಿದೆರ್’ ನ ನಾಟಕ *”ಕಥೆನೇ ಬೇತೆ…”*

ಪೊರ್ಲಾಂಡ್ ಮಠಂತಬೆಟ್ಟು ‘ಪೊರ್ಲು ಕಲಾವಿದೆರ್’ ನ ನಾಟಕ *”ಕಥೆನೇ ಬೇತೆ…”*

ಪೊರ್ಲಾಂಡ್ ಮಠಂತಬೆಟ್ಟು 'ಪೊರ್ಲು ಕಲಾವಿದೆರ್' ನ ನಾಟಕ *"ಕಥೆನೇ ಬೇತೆ..." ಕೋಡಿಂಬಾಡಿ:* ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಪ್ರದರ್ಶನಗೊಂಡ *"ಕಥೆನೇ ಬೇತೆ..."* ತೂದ್ ತೆರಿಲೆ ನಾಟಕ ಪ್ರದರ್ಶನವು ಜನಮನಸೂರೆಗೊಂಡಿತು. ಪೊರ್ಲು ಕಲಾವಿದರು ಮಠಂತಬೆಟ್ಟು ತಂಡದ...

ಮತ್ತಷ್ಟು ಓದುDetails

ವಿದ್ಯುತ್ ಗುತ್ತಿಗೆದಾರಿನಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ

ವಿದ್ಯುತ್ ಗುತ್ತಿಗೆದಾರಿನಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ

ಪುತ್ತೂರಿನ ಪ್ರತಿಷ್ಠಿತ ವಿದ್ಯುತ್ ಲೈನ್ ಕಾಮಗಾರಿ ಮಾಡುವ ಹಿರಿಯ ವಿದ್ಯುತ್ ಗುತ್ತಿಗೆದಾರರನಿಗೆ ಅಪರಿಚಿತ ವ್ಯಕ್ತಿಯಿಂದ ತಾ 9-10-2024 ರಂದು ರಾತ್ರಿ, ಮೊಬೈಲ್ ನಿಂದ ಕರೆಮಾಡಿ ಅವ್ಯಾಚ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ಗುತ್ತಿಗೆದಾರರೊರವ್ರರು ಪುತ್ತೂರು ನಗರ ಠಾಣೆಯಲ್ಲಿ...

ಮತ್ತಷ್ಟು ಓದುDetails

ಅಳಕೆ ಮಜಲಿನಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳ ಖದೀಮರು..!

ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್‌‌ ಎಂಬವರ ಮನೆಯಿಂದ ಸುಮಾರು 15 ಪವನ್‌ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್‌‌ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ...

ಮತ್ತಷ್ಟು ಓದುDetails

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವ; ಗಿಡ ನೆಡುವ ಕಾರ್ಯಕ್ರಮ

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವ; ಗಿಡ ನೆಡುವ ಕಾರ್ಯಕ್ರಮ

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸಂಘಟನೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ರವರ ಮಾರ್ಗದರ್ಶನದಲ್ಲಿ, ರಾಜ್ಯಾಧ್ಯಕ್ಷರಾದ ಜೆ. ಶ್ರೀನಿವಾಸ್ ರವರ ಆದೇಶದಂತೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಿಡ ನೆಡುವ...

ಮತ್ತಷ್ಟು ಓದುDetails
Page 5 of 13 1 4 5 6 13

Welcome Back!

Login to your account below

Retrieve your password

Please enter your username or email address to reset your password.